ತಮಿಳುನಾಡು: ೨೦೨೬ರಲ್ಲಿ ನಡೆಯುವ ತಮಿಳುನಾಡು ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಹಾಗೂ ಎಐಡಿಎಂಕೆ ಪಕ್ಷಗಳ ಮೈತ್ರಿ ಹಿನ್ನಲೆ ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಹೈಕಮಾಂಡ್ ಸೂಚನೆಯ ಹಿನ್ನಲೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಈ ಸಂಬಂಧ ಕಳೆದ ಕೆಲ ದಿನಗಳ ಹಿನ್ನಲೆ ರಾಜೀನಾಮೆ ನೀಡುವುದು ಖಚಿತ ಎಂಬ ಮಾತುಗಳು ಕೇಳಿ ಬಂದಿದ್ದು ಇಂದು ಅಧಿಕೃತವಾಗಿ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

0 Comments